Advertisement
ಸುದ್ದಿಗಳು

ಆಲಂಕಾರು ಸಹಕಾರಿ ಸಂಘದ ಅಧ್ಯಯನ ಪ್ರವಾಸ | ಸಹಾಯಕ ಸಂಘಗಳ ನಿಬಂಧಕರಿಗೆ ಮನವಿ | ತನಿಖೆಗೆ ಆಮ್‌ ಆದ್ಮಿ ಪಾರ್ಟಿ ಒತ್ತಾಯ |

Share

ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ  ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್‌ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.

ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು  ಎಂದು ಈ ಹಿಂದೆ ಆಮ್‌ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.

ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್‌ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

4 minutes ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

9 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

10 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

11 hours ago