ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.
ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು ಎಂದು ಈ ಹಿಂದೆ ಆಮ್ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.
ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…