ಆಲಂಕಾರು ಸಹಕಾರಿ ಸಂಘದಲ್ಲಿ ನಡೆದ ಅಧ್ಯಯನ ಪ್ರವಾಸದ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಮ್ ಆದ್ಮಿ ಪಾರ್ಟಿ ಮನವಿ ನೀಡಿ ತನಿಖೆಗೆ ಒತ್ತಾಯಿಸಿದೆ.
ಆಲಂಕಾರು ಸಹಕಾರಿ ಸಂಘದ ವತಿಯಿಂದ ಈಚೆಗೆ ಅಧ್ಯನ ಪ್ರವಾಸದ ಹೆಸರಿನಲ್ಲಿ ಕೃಷಿ, ಸಹಕಾರ ಕ್ಷೇತ್ರಗಳ ಹೊರತಾಗಿ ಪ್ರವಾಸಿ ಕೇಂದ್ರಗಳಿಗೆ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸದಸ್ಯರ ಹಣದಲ್ಲಿ ಈ ಪ್ರವಾಸ ನಡೆದಿದ್ದರೆ ಇದನ್ನು ಖಂಡಿಸಲಾಗುವುದು ಎಂದು ಈ ಹಿಂದೆ ಆಮ್ ಆದ್ಮಿ ಪಾರ್ಟಿ ಸುದ್ದಿಗೋಷ್ಟಿಯ ಮೂಲಕ ಎಚ್ಚರಿಸಿತ್ತು.
ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ನೀಡುವ ವೇಳೆ ಪುತ್ತೂರು ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಜನಾರ್ಧ ನ ಬಂಗೇರ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೋಲ್ಪೆ, ಈಶ್ವರಮಂಗಲ ಗ್ರಾಮ ಅಧ್ಯಕ್ಷರು ರಾಜೇಶ್ ರೈ , ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜಿಲ್ಲಾ ಅಧ್ಯಕ್ಷರು ಶ್ರೀಧರ್ ಶೆಟ್ಟಿ ಬೈಲುಗುತ್ತು ಮೊದಲಾದವರು ಇದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…