ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…