ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…