ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…