ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…