ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…