ಮೌನ ಮಾತಾದಾಗ ಎಂಬ ಕನ್ನಡ ಆಲ್ಬಮ್ ಸಾಂಗ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಜು.24 ನೇ ಆದಿತ್ಯವಾರದಂದು ಬಿಡುಗಡೆಗೊಳ್ಳಲಿದೆ. ಇದರ ನಿರ್ದೇಶನವನ್ನು ಕೀರ್ತನ್ ಶೆಟ್ಟಿ ಸುಳ್ಯ ಮಾಡಿದ್ದು ಇದರ ಸಾಹಿತ್ಯವನ್ನು ಪ್ರಶಾಂತ್ ವಿಟ್ಲ ಹಾಗೂ ಗಾಯನವನ್ನು ವಿಷ್ಣು ನಾಗ್ ಶೇಟ್ ಇವರು ಮಾಡಿದ್ದು ಯಶ್ ಫೋಟೋಗ್ರಫಿ ಕಲ್ಲುಗುಂಡಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಕೆರೆಮೂಲೆ ಇವರು ಸಂಕಲನ ಮಾಡಿದ್ದರೆ . ರಂಗಭೂಮಿ ಹಾಗೂ ಕಿರುತೆರೆ ನಟ ಅನಿಲ್ ರೈ ಪೇರಿಗೇರಿ, ಸುಪ್ರೀತ ರೈ ,ಶೈಲೂ ರೈ, ಮೋಕ್ಷಿತ್ ಕನಕಮಜಲು ಮೇಘಶ್ರೀ ಕೆ ,ಅಕ್ಷಯ್ ದೇರಾಜೆ ,ರೋಷನ್ ಕನಕಮಜಲು ಅಭಿನಯಿಸಿದ್ದಾರೆ.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…