ಉಡುಪಿಯಲ್ಲಿ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿದ ಯೋಗ ಗುರು ರಾಮದೇವ್ |

October 25, 2024
2:18 PM

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು  ಯೋಗ ಗುರು ರಾಮದೇವ್  ಉದ್ಘಾಟಿಸಿ ಸಂಸ್ಕೃತ ಭಾಷೆ ನಮ್ಮ ನೆಲದ ಮೂಲ ಭಾಷೆಯಾಗಿದೆ, ಸಂಸ್ಕೃತ ಮಹತ್ವವನ್ನು ಎಲ್ಲರೂ ಅರಿಯಬೇಕು, ಪುರಾತನ ಭಾಷೆ  ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ತಿಳಿಸಿದರು.

Advertisement

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ದಕ್ಷಿಣ ಭಾರತದ ಆಧ್ಯಾತ್ಮಿಕ ರಾಜಧಾನಿ ಎಂಬ ಹೆಗ್ಗಳಿಕೆ ಪಡೆದಿದೆ, ಶ್ರೇಷ್ಠ ಭಾಷೆಯಾದ ಸಂಸ್ಕೃತ ದೇಶದ ಎಲ್ಲ ಭಾಷೆಗಳ ತಾಯಿ ಸ್ಥಾನದಲ್ಲಿದೆ  ಎಂದು ಅಭಿಪ್ರಾಯಪಟ್ಟರು. ಭಂಡಾರಕೇರಿ ಮಠಾಧೀಶ ವಿದ್ಯೇಶ ತೀರ್ಥ ಸ್ವಾಮೀಜಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group