ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಯೋಗ ಗುರು ರಾಮದೇವ್ ಉದ್ಘಾಟಿಸಿ ಸಂಸ್ಕೃತ ಭಾಷೆ ನಮ್ಮ ನೆಲದ ಮೂಲ ಭಾಷೆಯಾಗಿದೆ, ಸಂಸ್ಕೃತ ಮಹತ್ವವನ್ನು ಎಲ್ಲರೂ ಅರಿಯಬೇಕು, ಪುರಾತನ ಭಾಷೆ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ತಿಳಿಸಿದರು.
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ದಕ್ಷಿಣ ಭಾರತದ ಆಧ್ಯಾತ್ಮಿಕ ರಾಜಧಾನಿ ಎಂಬ ಹೆಗ್ಗಳಿಕೆ ಪಡೆದಿದೆ, ಶ್ರೇಷ್ಠ ಭಾಷೆಯಾದ ಸಂಸ್ಕೃತ ದೇಶದ ಎಲ್ಲ ಭಾಷೆಗಳ ತಾಯಿ ಸ್ಥಾನದಲ್ಲಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರಕೇರಿ ಮಠಾಧೀಶ ವಿದ್ಯೇಶ ತೀರ್ಥ ಸ್ವಾಮೀಜಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…