ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಯೋಗ ಗುರು ರಾಮದೇವ್ ಉದ್ಘಾಟಿಸಿ ಸಂಸ್ಕೃತ ಭಾಷೆ ನಮ್ಮ ನೆಲದ ಮೂಲ ಭಾಷೆಯಾಗಿದೆ, ಸಂಸ್ಕೃತ ಮಹತ್ವವನ್ನು ಎಲ್ಲರೂ ಅರಿಯಬೇಕು, ಪುರಾತನ ಭಾಷೆ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ತಿಳಿಸಿದರು.
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ದಕ್ಷಿಣ ಭಾರತದ ಆಧ್ಯಾತ್ಮಿಕ ರಾಜಧಾನಿ ಎಂಬ ಹೆಗ್ಗಳಿಕೆ ಪಡೆದಿದೆ, ಶ್ರೇಷ್ಠ ಭಾಷೆಯಾದ ಸಂಸ್ಕೃತ ದೇಶದ ಎಲ್ಲ ಭಾಷೆಗಳ ತಾಯಿ ಸ್ಥಾನದಲ್ಲಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರಕೇರಿ ಮಠಾಧೀಶ ವಿದ್ಯೇಶ ತೀರ್ಥ ಸ್ವಾಮೀಜಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…