ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಯೋಗ ಗುರು ರಾಮದೇವ್ ಉದ್ಘಾಟಿಸಿ ಸಂಸ್ಕೃತ ಭಾಷೆ ನಮ್ಮ ನೆಲದ ಮೂಲ ಭಾಷೆಯಾಗಿದೆ, ಸಂಸ್ಕೃತ ಮಹತ್ವವನ್ನು ಎಲ್ಲರೂ ಅರಿಯಬೇಕು, ಪುರಾತನ ಭಾಷೆ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ತಿಳಿಸಿದರು.
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ದಕ್ಷಿಣ ಭಾರತದ ಆಧ್ಯಾತ್ಮಿಕ ರಾಜಧಾನಿ ಎಂಬ ಹೆಗ್ಗಳಿಕೆ ಪಡೆದಿದೆ, ಶ್ರೇಷ್ಠ ಭಾಷೆಯಾದ ಸಂಸ್ಕೃತ ದೇಶದ ಎಲ್ಲ ಭಾಷೆಗಳ ತಾಯಿ ಸ್ಥಾನದಲ್ಲಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರಕೇರಿ ಮಠಾಧೀಶ ವಿದ್ಯೇಶ ತೀರ್ಥ ಸ್ವಾಮೀಜಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…