Advertisement
ಸುದ್ದಿಗಳು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

Share

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು ನಿರ್ದೇಶನ ನೀಡಿದೆ.

Advertisement
Advertisement

ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ ವೇಳೆ ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ.

Advertisement

ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. ಹಬ್ಬಗಳ ಸಂಧರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

18 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

1 day ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

1 day ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago