ಸುದ್ದಿಗಳು

ಆಳ್ವಾಸ್ ಜಾಂಬೂರಿಗೆ ಸಕಲ ಸಿದ್ಧತೆ | ಹರಿದು ಬರುತ್ತಿರುವ ಹೊರೆ ಕಾಣಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಬುಧವಾರದಿಂದ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲಿರುವ ಲಕ್ಷ ಲಕ್ಷ ಮಂದಿಯ ಆತಿಥ್ಯಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.

Advertisement

50,000 ಸ್ಕೌಟ್ಸ್‌ ಗೈಡ್ಸ್‌ ವಿದ್ಯಾರ್ಥಿಗಳೂ, 10,000 ಶಿಕ್ಷಕರು, 3,000 ಸಿಬ್ಬಂದಿಗಳಿಗೆ ಇಲ್ಲಿರುವ ಹಾಸ್ಟೆಲ್‌ಗ‌ಳಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ನಡೆದಿದ್ದು, ಕೃಷಿ ಮೇಳದ ಪರಿಸರದಲ್ಲಿ ಸುಮಾರು 50,000 ಚದರಡಿಯ ಎರಡು ಪೆಂಡಾಲ್‌ಗ‌ಳಲ್ಲಿ 60 ಕೌಂಟರ್‌ಗಳಲ್ಲಿ ಹೊತ್ತು ಹೊತ್ತಿಗೆ ಲಕ್ಷ ಮಂದಿಯ ಊಟೋಪಚಾರಕ್ಕೆ ಎಲ್ಲ ವ್ಯವಸ್ಥೆ ಆಗುತ್ತಿವೆ.

ಹಾಸ್ಟೆಲ್‌ಗ‌ಳ ಹೊರತು ಪಡಿಸಿ ಇತರೆಡೆ ಸಾರ್ವಜನಿಕರಿಗಾಗಿ ಅಡುಗೆ ಸಿದ್ಧಪಡಿಸಲು 300 ಮಂದಿ ಬಾಣಸಿಗರು, 1,200 ಮಂದಿ ಸ್ವಯಂ ಸೇವಕರು ಆಗಮಿಸಿದ್ದಾರೆ.

ಭಾರೀ ಹೊರೆ ಕಾಣಿಕೆ ಹರಿದು ಬರುತ್ತಿದ್ದು, ಉಗ್ರಾಣವೇ ಸುಮಾರು 40,000 ಚದರಡಿ ಪ್ರದೇಶದಲ್ಲಿ ಹರಡಿ ಕೊಂಡಿದೆ. ವಿಜಯಾನಂದ ಜೋಗಿ ಕಾನಡ್ಕ ಇವರ ಮೇಲುಸ್ತುವಾರಿಯಲ್ಲಿ, ಆಳ್ವಾಸ್‌ ಎಫ್‌ಓ ರಾಜೇಶ್‌ ನಾಯಕ್‌, ರಾಜಗೋಪಾಲ ಶೆಟ್ಟಿ, ಭರತೇಶ್‌, ಮೋಹನ್‌ ಕುಮಾರ್‌, ಸುಂದರ ಶೆಟ್ಟಿ ಸಹಿತ 75 ಮಂದಿಯ ತಂಡ, 200 ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |

ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…

3 hours ago

ಹೊಸರುಚಿ | ಗುಜ್ಜೆ ಬೋಂಡಾ

ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಗುಜ್ಜೆ 3/4…

6 hours ago

ಯುಗಾದಿ ಹಾಗೂ ಮಲೆನಾಡಿನ ಅಡಿಕೆ ಭವಿಷ್ಯ ಏನು…? | ಮಲೆನಾಡಿನ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಾದ್ದೇನು…?

ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…

7 hours ago

ಸಾರ್ವಜನಿಕ ಬದುಕಿನಲ್ಲಿ ನಿರಾಸೆಯ ಸ್ಫೋಟ…

ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ…

8 hours ago

ಏಪ್ರಿಲ್ 2 ಕೆಲವು ವಿಶೇಷ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ

ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…

17 hours ago