ಸುದ್ದಿಗಳು

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ | ಸೇವಾ ಕಾರ್ಯಕ್ಕೆ ಬೆಂಬಲ | ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಾರ್ಪಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಉತ್ತಮ ಸೇವೆ ನೀಡಿದ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗುತ್ತಿಗಾರು  ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.

Advertisement
Advertisement

ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್  ಗುತ್ತಿಗಾರು ಇದರ ವತಿಯಿಂದ ಗೌರವಿಸಲಾಯಿತು.

ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು  ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್ ವಾಹನ ಬರುವಲ್ಲಿ ನಿಸ್ವಾರ್ಥ ಸೇವೆ ನೀಡಿ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಈ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಮಾಂಡವಿ ಮೋಟಾರ್ಸ್ ಸಂಸ್ಥೆಯ ಮಾರ್ಕೆಟಿಂಗ್ ಮೆನೇಜರ್ ಸುರೇಶ್ ಭಟ್, ಸೇವಾ ಮುಖ್ಯಸ್ಥ ಸುದೇಶ್ ಜೈನ್, ದುರ್ಗಾದಾಸ್ ಕಡ್ಲಾರು, ಪುನೀತ್ ಹಾಲೇಮಜಲ್,ವಿಮಾ ವಿಭಾಗ ಪ್ರಮುಖ ಸಂದೀಪ್, ಭರತ್, ಹರೀಶ್,ಹಾಗೂ ಸರ್ವ ಸಿಬ್ಬಂದಿಗಳು,ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ,ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ, ಉಪಾಧ್ಯಕ್ಷ ಮೋಹನ್ ದಾಸ್ ಶಿರಾಜೆ, ಪದ್ಮನಭ ಹಲ್ಲಡ್ಕ ಉಪಸ್ಥಿತರಿದ್ದರು

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

4 hours ago

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…

4 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

10 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

16 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

16 hours ago