ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಉತ್ತಮ ಸೇವೆ ನೀಡಿದ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.
ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ವತಿಯಿಂದ ಗೌರವಿಸಲಾಯಿತು.
ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್ ವಾಹನ ಬರುವಲ್ಲಿ ನಿಸ್ವಾರ್ಥ ಸೇವೆ ನೀಡಿ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಈ ಮೂಲಕ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಮಾಂಡವಿ ಮೋಟಾರ್ಸ್ ಸಂಸ್ಥೆಯ ಮಾರ್ಕೆಟಿಂಗ್ ಮೆನೇಜರ್ ಸುರೇಶ್ ಭಟ್, ಸೇವಾ ಮುಖ್ಯಸ್ಥ ಸುದೇಶ್ ಜೈನ್, ದುರ್ಗಾದಾಸ್ ಕಡ್ಲಾರು, ಪುನೀತ್ ಹಾಲೇಮಜಲ್,ವಿಮಾ ವಿಭಾಗ ಪ್ರಮುಖ ಸಂದೀಪ್, ಭರತ್, ಹರೀಶ್,ಹಾಗೂ ಸರ್ವ ಸಿಬ್ಬಂದಿಗಳು,ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ,ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ, ಉಪಾಧ್ಯಕ್ಷ ಮೋಹನ್ ದಾಸ್ ಶಿರಾಜೆ, ಪದ್ಮನಭ ಹಲ್ಲಡ್ಕ ಉಪಸ್ಥಿತರಿದ್ದರು
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…