ಅಮರ ಸಂಜೀವಿನಿ ಒಕ್ಕೂಟ ವತಿಯಿಂದ ಮಾಹಿತಿ ಕಾರ್ಯಾಗಾರ

February 8, 2023
11:30 AM

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗು ಕೃಷಿ ಪೌಷ್ಟಿಕ ತೋಟ- FSSAI ನೋಂದಣಿ ಈ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ನವೀನ್ ಕೊಯ್ಲ, ಮಾಲಕರು ಕೊಯ್ಲಸ್ ಗ್ರೂಪ್ ಪುತ್ತೂರು ಹಾಗೂ ದೇವಸ್ಥಾನಗಳ ಧಾರ್ಮಿಕ ಉತ್ಪನ್ನಗಳ ತಯಾರಕರು ಮತ್ತು ವ್ಯಾಪಾರಸ್ಥರು, ಸುಜಾತ, ಆಪ್ತ ಸಮಾಲೋಚಕರು ಕೆನರಾಬ್ಯಾಂಕ್ ಸಾಕ್ಷರತಾ ಕೇಂದ್ರ ಸುಳ್ಯ ಹಾಗು ಎನ್ ಆರ್ ಎಲ್ ಎಮ್ ಸುಳ್ಯ ತಾಲೂಕು ಇದರ ಕ್ಲಸ್ಟರ್ ಮಟ್ಟದ ಮೇಲ್ವಿಚಾರಕ ಅವಿನಾಶ್ ಕೃಷಿ ಪೌಷ್ಟಿಕ ತೋಟದ ಬಗ್ಗೆ ಮತ್ತು FSSAI ಬಗ್ಗೆ ಹಾಗೂ ಕೌಶಲ್ಯಾಭಿವೃದ್ಧಿ ಮೇಲ್ವಿಚಾರಕಿ ಮೇರಿ ಇವರು ಸದಸ್ಯರಿಗೆ ಮಾಹಿತಿ ನೀಡಿದರು. ಯಶಸ್ವಿ ಸಂಜೀವಿನಿ ಸಂಘದ ಯಶ್ವಿನಿ ಸಭಾದ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದಿವ್ಯ ಸುಜನ್ ಗುಡ್ಡೆಮನೆ, ಪಂಚಾಯತ್ ಸದಸ್ಯೆ ಲತಾ ಆಜಡ್ಕ, MBK ಮಿತ್ರಕುಮಾರಿ ಚಿಕ್ಮುಳಿ ಉಪಸ್ಥಿತರಿದ್ದರು.

‌ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಯಶಸ್ವಿ ಸಂಘದ ಸದಸ್ಯೆಯರಾದ ಯಶ್ವಿನಿ, ಜಯಂತಿ, ಲತಾ, ಲೀಲಾವತಿ, ರೇವತಿ, ಪುಷ್ಪಾವತಿ, ನವ್ಯ, ಭಾಗ್ಯಶ್ರೀ, ಕಲಾವತಿ , ಶಾರದ, ದುರ್ಗಾವತಿ ಇವರುಗಳು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು. ಸಬೆಯಲ್ಲ ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ, ಉಪಾಧ್ಯಕ್ಷೆ ಸವಿತ ಕುಳ್ಳಂಪಾಡಿ ಕೋಶಾಧಿಕಾರಿ ಸೆಲಿನ ಸೆಬಾಸ್ಟಿನ್, LCRP ದಿವ್ಯ ಚತ್ರಪ್ಪಾಡಿ, ಗ್ರಂಥಪಾಲಕಿ ಅಭಿಲಾಷ ಹಾಗೂ ಒಕ್ಕೂಟದ ಎಲ್ಲ ಪದಾಧಿಕಾರಿಗಳು ಸಂಜೀವಿನಿ ಸದಸ್ಯರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ
June 9, 2026
1:51 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ
June 9, 2026
11:38 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?
June 9, 2026
7:36 AM
by: ದ ರೂರಲ್ ಮಿರರ್.ಕಾಂ
ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror