ಸುದ್ದಿಗಳು

ಅಮರ ಸಂಜೀವಿನಿ ಒಕ್ಕೂಟ ವತಿಯಿಂದ ಮಾಹಿತಿ ಕಾರ್ಯಾಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗು ಕೃಷಿ ಪೌಷ್ಟಿಕ ತೋಟ- FSSAI ನೋಂದಣಿ ಈ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

Advertisement

ಸಂಪನ್ಮೂಲ ವ್ಯಕ್ತಿಗಳಾಗಿ ನವೀನ್ ಕೊಯ್ಲ, ಮಾಲಕರು ಕೊಯ್ಲಸ್ ಗ್ರೂಪ್ ಪುತ್ತೂರು ಹಾಗೂ ದೇವಸ್ಥಾನಗಳ ಧಾರ್ಮಿಕ ಉತ್ಪನ್ನಗಳ ತಯಾರಕರು ಮತ್ತು ವ್ಯಾಪಾರಸ್ಥರು, ಸುಜಾತ, ಆಪ್ತ ಸಮಾಲೋಚಕರು ಕೆನರಾಬ್ಯಾಂಕ್ ಸಾಕ್ಷರತಾ ಕೇಂದ್ರ ಸುಳ್ಯ ಹಾಗು ಎನ್ ಆರ್ ಎಲ್ ಎಮ್ ಸುಳ್ಯ ತಾಲೂಕು ಇದರ ಕ್ಲಸ್ಟರ್ ಮಟ್ಟದ ಮೇಲ್ವಿಚಾರಕ ಅವಿನಾಶ್ ಕೃಷಿ ಪೌಷ್ಟಿಕ ತೋಟದ ಬಗ್ಗೆ ಮತ್ತು FSSAI ಬಗ್ಗೆ ಹಾಗೂ ಕೌಶಲ್ಯಾಭಿವೃದ್ಧಿ ಮೇಲ್ವಿಚಾರಕಿ ಮೇರಿ ಇವರು ಸದಸ್ಯರಿಗೆ ಮಾಹಿತಿ ನೀಡಿದರು. ಯಶಸ್ವಿ ಸಂಜೀವಿನಿ ಸಂಘದ ಯಶ್ವಿನಿ ಸಭಾದ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದಿವ್ಯ ಸುಜನ್ ಗುಡ್ಡೆಮನೆ, ಪಂಚಾಯತ್ ಸದಸ್ಯೆ ಲತಾ ಆಜಡ್ಕ, MBK ಮಿತ್ರಕುಮಾರಿ ಚಿಕ್ಮುಳಿ ಉಪಸ್ಥಿತರಿದ್ದರು.

‌ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಯಶಸ್ವಿ ಸಂಘದ ಸದಸ್ಯೆಯರಾದ ಯಶ್ವಿನಿ, ಜಯಂತಿ, ಲತಾ, ಲೀಲಾವತಿ, ರೇವತಿ, ಪುಷ್ಪಾವತಿ, ನವ್ಯ, ಭಾಗ್ಯಶ್ರೀ, ಕಲಾವತಿ , ಶಾರದ, ದುರ್ಗಾವತಿ ಇವರುಗಳು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು. ಸಬೆಯಲ್ಲ ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ, ಉಪಾಧ್ಯಕ್ಷೆ ಸವಿತ ಕುಳ್ಳಂಪಾಡಿ ಕೋಶಾಧಿಕಾರಿ ಸೆಲಿನ ಸೆಬಾಸ್ಟಿನ್, LCRP ದಿವ್ಯ ಚತ್ರಪ್ಪಾಡಿ, ಗ್ರಂಥಪಾಲಕಿ ಅಭಿಲಾಷ ಹಾಗೂ ಒಕ್ಕೂಟದ ಎಲ್ಲ ಪದಾಧಿಕಾರಿಗಳು ಸಂಜೀವಿನಿ ಸದಸ್ಯರು ಪಾಲ್ಗೊಂಡಿದ್ದರು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…

21 minutes ago

ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು

ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490

33 minutes ago

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

8 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

8 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

17 hours ago