Advertisement
ಸುದ್ದಿಗಳು

ಅಮರ ಸಂಜೀವಿನಿ ಒಕ್ಕೂಟ ವತಿಯಿಂದ ಮಾಹಿತಿ ಕಾರ್ಯಾಗಾರ

Share

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗು ಕೃಷಿ ಪೌಷ್ಟಿಕ ತೋಟ- FSSAI ನೋಂದಣಿ ಈ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ನವೀನ್ ಕೊಯ್ಲ, ಮಾಲಕರು ಕೊಯ್ಲಸ್ ಗ್ರೂಪ್ ಪುತ್ತೂರು ಹಾಗೂ ದೇವಸ್ಥಾನಗಳ ಧಾರ್ಮಿಕ ಉತ್ಪನ್ನಗಳ ತಯಾರಕರು ಮತ್ತು ವ್ಯಾಪಾರಸ್ಥರು, ಸುಜಾತ, ಆಪ್ತ ಸಮಾಲೋಚಕರು ಕೆನರಾಬ್ಯಾಂಕ್ ಸಾಕ್ಷರತಾ ಕೇಂದ್ರ ಸುಳ್ಯ ಹಾಗು ಎನ್ ಆರ್ ಎಲ್ ಎಮ್ ಸುಳ್ಯ ತಾಲೂಕು ಇದರ ಕ್ಲಸ್ಟರ್ ಮಟ್ಟದ ಮೇಲ್ವಿಚಾರಕ ಅವಿನಾಶ್ ಕೃಷಿ ಪೌಷ್ಟಿಕ ತೋಟದ ಬಗ್ಗೆ ಮತ್ತು FSSAI ಬಗ್ಗೆ ಹಾಗೂ ಕೌಶಲ್ಯಾಭಿವೃದ್ಧಿ ಮೇಲ್ವಿಚಾರಕಿ ಮೇರಿ ಇವರು ಸದಸ್ಯರಿಗೆ ಮಾಹಿತಿ ನೀಡಿದರು. ಯಶಸ್ವಿ ಸಂಜೀವಿನಿ ಸಂಘದ ಯಶ್ವಿನಿ ಸಭಾದ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದಿವ್ಯ ಸುಜನ್ ಗುಡ್ಡೆಮನೆ, ಪಂಚಾಯತ್ ಸದಸ್ಯೆ ಲತಾ ಆಜಡ್ಕ, MBK ಮಿತ್ರಕುಮಾರಿ ಚಿಕ್ಮುಳಿ ಉಪಸ್ಥಿತರಿದ್ದರು.

‌ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಯಶಸ್ವಿ ಸಂಘದ ಸದಸ್ಯೆಯರಾದ ಯಶ್ವಿನಿ, ಜಯಂತಿ, ಲತಾ, ಲೀಲಾವತಿ, ರೇವತಿ, ಪುಷ್ಪಾವತಿ, ನವ್ಯ, ಭಾಗ್ಯಶ್ರೀ, ಕಲಾವತಿ , ಶಾರದ, ದುರ್ಗಾವತಿ ಇವರುಗಳು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು. ಸಬೆಯಲ್ಲ ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ, ಉಪಾಧ್ಯಕ್ಷೆ ಸವಿತ ಕುಳ್ಳಂಪಾಡಿ ಕೋಶಾಧಿಕಾರಿ ಸೆಲಿನ ಸೆಬಾಸ್ಟಿನ್, LCRP ದಿವ್ಯ ಚತ್ರಪ್ಪಾಡಿ, ಗ್ರಂಥಪಾಲಕಿ ಅಭಿಲಾಷ ಹಾಗೂ ಒಕ್ಕೂಟದ ಎಲ್ಲ ಪದಾಧಿಕಾರಿಗಳು ಸಂಜೀವಿನಿ ಸದಸ್ಯರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

3 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

18 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago