ಅಂಬುಲೆನ್ಸ್‌ ಖರೀದಿ – ಸೇವೆಗೆ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ರಚನೆ | ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ

April 16, 2021
8:59 PM

ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತ‌ಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ  ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ  ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ  ರಚಿಸಲಾಯಿತು.

Advertisement
Advertisement
Advertisement
Advertisement

ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.

Advertisement

ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.

ಚಂದ್ರಶೇಖರ ಕಡೋಡಿ
ಹರ್ಷಿತ್‌ ಪಡ್ರೆ
ಸುಪ್ರಿತ್‌ ಗುಡ್ಡೆಮನೆ
ಯತೀಂದ್ರ ಕಟ್ಟೆಕೋಡಿ
ಸುಕುಮಾರ್‌ , ಕೋಡೊಂಬು
ಮೋಹನ್‌ ದಾಸ್‌ ಶಿರಾಜೆ
ವಿಶ್ವನಾಥ ಆಚಳ್ಳಿ

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror