ಅಂಬುಲೆನ್ಸ್‌ ಖರೀದಿ – ಸೇವೆಗೆ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ರಚನೆ | ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ

April 16, 2021
8:59 PM

ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತ‌ಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ  ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ  ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ  ರಚಿಸಲಾಯಿತು.

ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.

ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.

ಚಂದ್ರಶೇಖರ ಕಡೋಡಿ
ಹರ್ಷಿತ್‌ ಪಡ್ರೆ
ಸುಪ್ರಿತ್‌ ಗುಡ್ಡೆಮನೆ
ಯತೀಂದ್ರ ಕಟ್ಟೆಕೋಡಿ
ಸುಕುಮಾರ್‌ , ಕೋಡೊಂಬು
ಮೋಹನ್‌ ದಾಸ್‌ ಶಿರಾಜೆ
ವಿಶ್ವನಾಥ ಆಚಳ್ಳಿ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror