ಸುದ್ದಿಗಳು

ಅಂಬುಲೆನ್ಸ್‌ ಖರೀದಿ – ಸೇವೆಗೆ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ರಚನೆ | ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತ‌ಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ  ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ  ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ  ರಚಿಸಲಾಯಿತು.

Advertisement
Advertisement

ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.

ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.

ಚಂದ್ರಶೇಖರ ಕಡೋಡಿ
ಹರ್ಷಿತ್‌ ಪಡ್ರೆ
ಸುಪ್ರಿತ್‌ ಗುಡ್ಡೆಮನೆ
ಯತೀಂದ್ರ ಕಟ್ಟೆಕೋಡಿ
ಸುಕುಮಾರ್‌ , ಕೋಡೊಂಬು
ಮೋಹನ್‌ ದಾಸ್‌ ಶಿರಾಜೆ
ವಿಶ್ವನಾಥ ಆಚಳ್ಳಿ

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

14 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

15 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

23 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

23 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

24 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

24 hours ago