Advertisement
ಸುದ್ದಿಗಳು

ಅಂಬುಲೆನ್ಸ್‌ ಖರೀದಿ – ಸೇವೆಗೆ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ರಚನೆ | ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ

Share

ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತ‌ಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ  ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ  ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ  ರಚಿಸಲಾಯಿತು.

Advertisement
Advertisement
Advertisement
Advertisement

ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.

Advertisement

ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.

ಚಂದ್ರಶೇಖರ ಕಡೋಡಿ
ಹರ್ಷಿತ್‌ ಪಡ್ರೆ
ಸುಪ್ರಿತ್‌ ಗುಡ್ಡೆಮನೆ
ಯತೀಂದ್ರ ಕಟ್ಟೆಕೋಡಿ
ಸುಕುಮಾರ್‌ , ಕೋಡೊಂಬು
ಮೋಹನ್‌ ದಾಸ್‌ ಶಿರಾಜೆ
ವಿಶ್ವನಾಥ ಆಚಳ್ಳಿ

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

4 mins ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

9 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

9 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

9 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago