ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ ರಚಿಸಲಾಯಿತು.
ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.
ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…