ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಮಡಪ್ಪಾಡಿ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು,ಸುಬ್ರಹ್ಮಣ್ಯ, ನೆಲ್ಲೂರು ಕೆಮ್ರಾಜೆ ಭಾಗದ ಸಾರ್ವಜನಿಕರ ಅವಶ್ಯಕತೆಗಳಲ್ಲಿ ಒಂದಾದ ಆಂಬುಲೆನ್ಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನಲ್ಲಿ ರಚಿಸಲಾಯಿತು.
ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಡೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಆಚಳ್ಳಿ, ಸುಕುಮಾರ್ ಕೋಡೊಂಬು ಆಯ್ಕೆ ಮಾಡಲಾಯಿತು.
ಈ ವೇಳೆ ಸಂಸ್ಥೆಯ ನೋಂದಾವಣೆಯ ಬಳಿಕ ಇತರ ಸಮಿತಿಗಳನ್ನು ರಚಿಸಿ, ಸಾರ್ವಜನಿಕ ದೇಣಿಗೆಯ ಸಂಗ್ರಹದಿಂದ ಕಾರ್ಯಪ್ರವೃತ್ತರಾಗುವುದೆಂದು ತೀರ್ಮಾನಿಸಲಾಯಿತು.
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…