12 ಕೋಟಿ ರೂ. ವೆಚ್ಚದಲ್ಲಿ ಅಂಬಿ ಸ್ಮಾರಕ ನಿರ್ಮಿಸಲು ಸಚಿವ ಸಂಪುಟ ನಿರ್ಧಾರ |

January 6, 2022
8:43 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್‌ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.

Advertisement

ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.

ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್‌ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್‌ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group