12 ಕೋಟಿ ರೂ. ವೆಚ್ಚದಲ್ಲಿ ಅಂಬಿ ಸ್ಮಾರಕ ನಿರ್ಮಿಸಲು ಸಚಿವ ಸಂಪುಟ ನಿರ್ಧಾರ |

January 6, 2022
8:43 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್‌ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.

ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.

Advertisement

ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್‌ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್‌ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
July 3, 2026
6:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror