Advertisement
ರಾಜ್ಯ

12 ಕೋಟಿ ರೂ. ವೆಚ್ಚದಲ್ಲಿ ಅಂಬಿ ಸ್ಮಾರಕ ನಿರ್ಮಿಸಲು ಸಚಿವ ಸಂಪುಟ ನಿರ್ಧಾರ |

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್‌ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.

ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.

ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್‌ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್‌ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

3 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

7 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

8 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

18 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

18 hours ago