ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರದ ಕಂಠೀರವ ಸ್ಟುಡೀಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ನಿರ್ಧರಿಸಿದೆ.
ಗುರುವಾರದಂದು ನಡೆದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದರು.
ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದಲ್ಲದೇ ಎಲೆಕ್ಟ್ರಿಕ್ ಬಸ್ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್ಗೆ ಗರಿಷ್ಠ ಬೇಡಿಕೆ , ಪ್ರೋತ್ಸಾಹ ಧನ ನೀಡುತ್ತಿದ್ದು, ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…