Advertisement
ಸುದ್ದಿಗಳು

ಪುತ್ತೂರು | ಅಂಬಿಕಾದಲ್ಲಿ ಗಣಪತಿ ಹವನ- ಶಾರದಾ ಪೂಜೆ |

Share

ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನವರಾತ್ರಿ ಪೂಜಾ ಸಮಯದಲ್ಲಿ ನಡೆಯುವ ಶ್ರೀ ಮಹಾಗಣಪತಿ ಹವನ, ಶಾರದಾ ಪೂಜೆ, ಪುಸ್ತಕ ಪೂಜೆ ನಡೆಯಿತು.

Advertisement
Advertisement

ಈ ಸಂದರ್ಭ ಮಾತನಾಡಿದ ವೇದಮೂರ್ತಿ ಜಗದೀಶ ಭಟ್, ಧರ್ಮವನ್ನು ಯಾರು ರಕ್ಷಿಸುತ್ತಾರೋ ಅವರನ್ನು ಧರ್ಮ ಎಂದೂ ಕೈ ಬಿಡುವುದಿಲ್ಲ. ದೇವರ ಕೃಪೆಗೆ ಖಂಡಿತಾ ಅಂತಹವರು ಪಾತ್ರರಾಗುತ್ತಾರೆ. ವಿದ್ಯಾವಂತರಿಗೆ ವಿನಯವು ಭೂಷಣವಾಗಿರುತ್ತದೆ. ಮುಖ್ಯವಾಗಿ ಬುದ್ಧಿಯ ಜೊತೆಗೆ ಸದ್ಗುಣಗಳನ್ನು ಪ್ರಾಪ್ತಿ ಮಾಡಿಕೊಳ್ಳಬೇಕು. ಅಂಬಿಕಾ ಸಂಸ್ಥೆ ಸ್ಥಾಪನೆಯಾದಂದಿನಿಂದ ಭಗವಂತನಿಗೆ ಸಲ್ಲಬೇಕಾದ ಎಲ್ಲಾ ಪೂಜೆ, ಹವನಗಳು ನೆರವೇರುತ್ತಾ ಬರುತ್ತಿದೆ. ಈ ವಿದ್ಯಾಲಯ ಪುಣ್ಯಸ್ಥಳ, ಈ ಕರ್ಮವೃಕ್ಷದಲ್ಲಿ ಸತ್ಫಲಗಳು ಲಭಿಸುತ್ತಿರುತ್ತದೆ ಎಂದರು.

Advertisement

ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಅವರ ಧರ್ಮಪತ್ನಿ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಪೂಜಾಕಾರ್ಯದಲ್ಲಿ ಭಾಗಿಗಳಾದರು. ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

1 hour ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

2 hours ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

17 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

17 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

21 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

21 hours ago