ಪುತ್ತೂರಿನ ಆರ್.ಟಿ.ಒ ಕೆ.ಆನಂದ ಗೌಡ ಅವರು ನಿವೃತ್ತರಾಗುತ್ತಿರುವ ನೆಲೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆನಂದ ಗೌಡ,
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಉತ್ತಮವಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಜನಪರ ಕಾಳಜಿಯುಳ್ಳ ಅಧಿಕಾರಿಯೊಬ್ಬರನ್ನು ಗುರುತಿಸಬೇಕಾದದ್ದು ಜನರ ಕರ್ತವ್ಯ. ಆನಂದ ಗೌಡರು ಅಂತಹ ವಿಶಿಷ್ಟ ಅಧಿಕಾರಿ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.ಜನಾನುರಾಗಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆನಂದ ಗೌಡ ಅವರು ಮೇ 31ರಂದು ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿದ್ದಾರೆ.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…