ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು. ದೇಶಕ್ಕಾಗಿ ಸರ್ವಸ್ವವನ್ನೂಅರ್ಪಿಸುವ ಮನೋಭಾವ ಹೊಂದಿದ್ದ ಮಹನೀಯರು ನಮ್ಮ ನಡುವೆ ಆಗಿಹೋಗಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ದೇಶಕ್ಕೆ ದೇಶವೇ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಗಳಿಸಲು ನಮ್ಮ ಹಿಂದಿನವರು ಪಟ್ಟ ಶ್ರಮಏನೆಂಬುದನ್ನುಅರ್ಥ ಮಾಡಿಕೊಳ್ಳುವ ಕಾರ್ಯ ನಡೆಯಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ನಾವು ನಮ್ಮತನದ ಹರಿಕಾರರಾಗಬೇಕು.ಒಳ್ಳೆಯ ವಿಚಾರಗಳನ್ನು ತಿಳಿದುಕೊಳ್ಳುವ ಹಾಗೂ ಅದಕ್ಕಾಗಿ ಹಂಬಲಿಸುವ ಮನಃಸ್ಥಿತಿ ಬೆಳೆಸಿಕೊಳ್ಳಬೇಕು.ನಮ್ಮ ದೇಸೀಯ ಪರಂಪರೆಯನ್ನು ಮುಂದುವರೆಸುವ ಹೊಣೆ ನಮ್ಮ ಮೇಲಿದೆ ಎಂದು ಅಭಿಪ್ರಾಯಪಟ್ಟರು.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…