ಸುದ್ದಿಗಳು

‘ಚೆಸ್’ನಲ್ಲಿ ಅಂಬಿಕಾದ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ | ರಾಜ್ಯಮಟ್ಟಕ್ಕೆ ಆಯ್ಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇದರ ಸಹಯೋಗದಲ್ಲಿ ನಡೆದ ‘ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಚೆಸ್ ಟೂರ್ನಮೆಂಟ್’ನಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Advertisement
ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಿಯದರ್ಶಿನಿ ಎಂ (ದ್ವಿತೀಯ ಪಿಯುಸಿ) ಹಾಗೂ ಭೂಮಿಕಾ ಎಂ (ಪ್ರಥಮ ಪಿಯುಸಿ) ಇವರು ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹುಡುಗರ ವೈಯಕ್ತಿಕ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಓಜಸ್ವಿ ಎಂ ಆರ್ (ದ್ವಿತೀಯ ಪಿಯುಸಿ) ಹಾಗೂ ಆರ್ಯನ್ ರಾವ್ (ಪ್ರಥಮ ಪಿಯುಸಿ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

10 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

14 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

2 days ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago