ದೇಶದ ರಕ್ಷಣೆಯ ಜವಾಬ್ದಾರಿ ಹೊತ್ತು ಅವಿರತವಾಗಿ ಸಮಾಜದ ಹಿತರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಆರಕ್ಷಕರನ್ನು ಗೌರವಿಸಬೇಕಾದುದು ಎಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿ ನಾಯಕರು, ಪದಾಧಿಕಾರಿಗಳು, ಪ್ರಾಚಾರ್ಯರು ಪುತ್ತೂರಿನ ನಗರ ಆರಕ್ಷಕ ಠಾಣೆ, ಮಹಿಳಾ ಆರಕ್ಷಕ ಠಾಣೆ, ಸಂಚಾರಿ ಆರಕ್ಷಕ ಠಾಣೆಗೆ ಭೇಟಿ ನೀಡಿ ಸಿಹಿ ಹಂಚಿ ಶುಭ ಹಾರೈಸಿದರು.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಖಜಾಂಜಿ ರಾಜಶ್ರೀ ಎಸ್ ನಟ್ಟೋಜ, ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ವಿದ್ಯಾರ್ಥಿ ನಾಯಕರಾದ ಆಕಾಶ್ ಜೆ ರಾವ್, ಯಶು ಬಿ ಜಿ, ಮಾನ್ಯ ಐ ಎನ್, ಉತ್ಸವಿ ಎಸ್ ರೈ ಇವರು ಆರಕ್ಷಕ ಠಾಣೆ, ಶಾಸಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಗೂ ಸಿಹಿ ಹಂಚಿ ಶುಭ ಕೋರಿದರು.
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…