ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ ದೇಶವನ್ನೇ ಹೀಯಾಳಿಸುವುದು ನೈತಿಕ ಅಧಃಪತನವನ್ನು ತೋರಿಸುತ್ತದೆ. ದೇಶದ ಹಿರಿಮೆಯನ್ನು ಅರ್ಥ ಮಾಡಿಕೊಂಡು, ದೇಶದ ಘನತೆ ಹೆಚ್ಚಿಸುವಂತಹ ನಡೆನುಡಿಗಳೊಂದಿಗೆ ಬದುಕಿ ತೋರಿಸಬೇಕು ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.
ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…
ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್ಎಸ್ ಎಲ್ಸಿ , ಪಿಯುಸಿ ಆದ…
ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…
ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…