ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ ದೇಶವನ್ನೇ ಹೀಯಾಳಿಸುವುದು ನೈತಿಕ ಅಧಃಪತನವನ್ನು ತೋರಿಸುತ್ತದೆ. ದೇಶದ ಹಿರಿಮೆಯನ್ನು ಅರ್ಥ ಮಾಡಿಕೊಂಡು, ದೇಶದ ಘನತೆ ಹೆಚ್ಚಿಸುವಂತಹ ನಡೆನುಡಿಗಳೊಂದಿಗೆ ಬದುಕಿ ತೋರಿಸಬೇಕು ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.
ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…