ಕೊರೊನಾ ವಿರುದ್ಧ ಹೋರಾಡಲು ಭಾರತೀಯ ರೈಲ್ವೆಗೆ ಸಾಥ್ ನೀಡಿದ ಅಮಿತಾಭ್ ಬಚ್ಚನ್

October 12, 2020
3:27 PM

 

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ.

ಹೌದು, ಕರೋನವೈರಸ್ ಸಾಂಕ್ರಾಮಿಕ ವಿರುದ್ಧ ಪಿಯುಷ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೆ ಜಾನ್ ಆಂಡೋಲನ್ ಜೊತೆ ಸೇರಿಕೊಂಡಿದೆ. ಜಾಗೃತಿ ಮೂಡಿಸಲು ಮತ್ತು ಮಾರಣಾಂತಿಕ ಸೋಂಕು ಹರಡದಂತೆ ತಡೆಯಲು, ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ಥಳಗಳಲ್ಲಿ ಬ್ಯಾನರ್‌ಗಳು / ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ. ಅದರೊಂದಿಗೆ ಇದೀಗ, ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಅವರೊಂದಿಗೆ ಕೈಜೋಡಿಸಿ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಲು ಮುಂದಾಗಿದ್ದಾರೆ.

ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1075 ಗೆ ಕರೆ ಮಾಡಿ ಎಂದು ನಟ ಅಮಿತಾಭ್ ಬಚ್ಚನ್ ಸಾರ್ವಜನಿಕರಲ್ಲಿ ಕೋರಿದರು. ಅದರೊಂದಿಗೆ ಸಾಂಕ್ರಾಮಿಕ ರೋಗ ಹರಡದಂತೆ ತಪ್ಪಿಸಲು ಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror