ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ.
ಹೌದು, ಕರೋನವೈರಸ್ ಸಾಂಕ್ರಾಮಿಕ ವಿರುದ್ಧ ಪಿಯುಷ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೆ ಜಾನ್ ಆಂಡೋಲನ್ ಜೊತೆ ಸೇರಿಕೊಂಡಿದೆ. ಜಾಗೃತಿ ಮೂಡಿಸಲು ಮತ್ತು ಮಾರಣಾಂತಿಕ ಸೋಂಕು ಹರಡದಂತೆ ತಡೆಯಲು, ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ಥಳಗಳಲ್ಲಿ ಬ್ಯಾನರ್ಗಳು / ಪೋಸ್ಟರ್ಗಳನ್ನು ಅಳವಡಿಸಲಾಗಿದೆ. ಅದರೊಂದಿಗೆ ಇದೀಗ, ಬಾಲಿವುಡ್ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಅವರೊಂದಿಗೆ ಕೈಜೋಡಿಸಿ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಲು ಮುಂದಾಗಿದ್ದಾರೆ.
ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1075 ಗೆ ಕರೆ ಮಾಡಿ ಎಂದು ನಟ ಅಮಿತಾಭ್ ಬಚ್ಚನ್ ಸಾರ್ವಜನಿಕರಲ್ಲಿ ಕೋರಿದರು. ಅದರೊಂದಿಗೆ ಸಾಂಕ್ರಾಮಿಕ ರೋಗ ಹರಡದಂತೆ ತಪ್ಪಿಸಲು ಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…