ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ.
ಹೌದು, ಕರೋನವೈರಸ್ ಸಾಂಕ್ರಾಮಿಕ ವಿರುದ್ಧ ಪಿಯುಷ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೆ ಜಾನ್ ಆಂಡೋಲನ್ ಜೊತೆ ಸೇರಿಕೊಂಡಿದೆ. ಜಾಗೃತಿ ಮೂಡಿಸಲು ಮತ್ತು ಮಾರಣಾಂತಿಕ ಸೋಂಕು ಹರಡದಂತೆ ತಡೆಯಲು, ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ಥಳಗಳಲ್ಲಿ ಬ್ಯಾನರ್ಗಳು / ಪೋಸ್ಟರ್ಗಳನ್ನು ಅಳವಡಿಸಲಾಗಿದೆ. ಅದರೊಂದಿಗೆ ಇದೀಗ, ಬಾಲಿವುಡ್ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಅವರೊಂದಿಗೆ ಕೈಜೋಡಿಸಿ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಲು ಮುಂದಾಗಿದ್ದಾರೆ.
ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1075 ಗೆ ಕರೆ ಮಾಡಿ ಎಂದು ನಟ ಅಮಿತಾಭ್ ಬಚ್ಚನ್ ಸಾರ್ವಜನಿಕರಲ್ಲಿ ಕೋರಿದರು. ಅದರೊಂದಿಗೆ ಸಾಂಕ್ರಾಮಿಕ ರೋಗ ಹರಡದಂತೆ ತಪ್ಪಿಸಲು ಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…