ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ಪುತ್ತೂರಿನ ತೆಂಕಿಲದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್ ಅಂಗಾರ, ಎಸ್ ಟಿ ಸೋಮಶೇಖರ್, ಕೋಟ ಶ್ರೀನಿವಾಸ ಪೂಜಾರಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್, ಶಾಸಕರುಗಳಾದ ಸಂಜೀವ ಮಟಂದೂರು, ರಾಜೇಶ್ ನಾಯ್ಕ್, ಹರೀಶ್ ಪೂಂಜಾ ಮೊದಲಾದವರು ಭಾಗವಹಿಸಿದ್ದರು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭಾಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಸತೀಶ್ಚಂದ್ರ, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣಕುಮಾರ್ ಮೊದಲಾದವರು ಇದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…