ಸುದ್ದಿಗಳು

ಫೆ.11 ಅಮಿತ್‌ ಶಾ ಪುತ್ತೂರಿಗೆ | ಪೂರ್ವಸಿದ್ಧತೆ ಬಗ್ಗೆ ವಿವಿಧ ಸಮಿತಿಗಳ ಸಭೆ | ಕಾರ್ಯಾಲಯ ಉದ್ಘಾಟನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಫೆ. 11 ರಂದು ತೆಂಕಿಲದಲ್ಲಿ ನಡೆಯಲಿರುವ ಸಮಾವೇಶಕ್ಕೆ ಕೇಂದ್ರ ಗೃಹಸಚಿವ, ಸಹಕಾರ ಸಚಿವ ಅಮಿತ್ ಶಾ ಅವರ ಆಗಮನದ ಪೂರ್ವಸಿದ್ಧತೆಯ ಕುರಿತು ವಿವಿಧ ಸಮಿತಿಗಳ ಪೂರ್ವಭಾವಿ ಸಭೆಯು ಫೆ. 4 ರಂದು ಅಪರಾಹ್ನ ನರೇಂದ್ರ ಪ.ಪೂ.ಕಾಲೇಜಿನಲ್ಲಿ ಜರುಗಿತು.

Advertisement
Advertisement

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಯಶಸ್ಸಿಗಾಗಿ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನು ಒಳಗೊಂಡ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣಕುಮಾರ್ ಸಮಿತಿಗಳ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಮುರಳಿ ಕೃಷ್ಣ ಹಸಂತಡ್ಕ ,ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣ ಕುಮಾರ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾದ ಸತೀಶ್ಚಂದ್ರ, ಮೆಸ್ಕಾಂ ನ ನಿರ್ದೇಶಕರಾದ ಕಿಶೋರ್ ಬೊಟ್ಯಾಡಿ,ಅಪ್ಪಯ್ಯ ಮಣಿಯಾಣಿ,ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಶಿವಪ್ರಸಾದ್ ಇ..ಖಜಾಂಜಿ ಅಚ್ಯುತ ನಾಯಕ್, ವಿವೇಕಾನಂದ ಪ.ಪೂ.ಕಾಲೇಜಿನ ಅಧ್ಯಕ್ಷರಾದ ರವೀಂದ್ರ ರೈ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ರವಿನಾರಾಯಣ,ಮುಖ್ಯೋಪಾಧ್ಯಾಯರಾದ ಸತೀಶ್‌ ಕುಮಾರ್ ರೈ,ಬೂಡಿಯಾರು ರಾಧಾಕೃಷ್ಣ ರೈ, ನರೇಂದ್ರ ಪ.ಪೂ.ಕಾಲೇಜಿನ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ,ಸಂಚಾಲಕರಾದ ಸಂತೋಷ ಬಿ..ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್‌ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

10 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

10 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

11 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

11 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

11 hours ago