Advertisement
ಸುದ್ದಿಗಳು

ಫೆ.11 ಅಮಿತ್‌ ಶಾ ಪುತ್ತೂರಿಗೆ | ಪೂರ್ವಸಿದ್ಧತೆ ಬಗ್ಗೆ ವಿವಿಧ ಸಮಿತಿಗಳ ಸಭೆ | ಕಾರ್ಯಾಲಯ ಉದ್ಘಾಟನೆ |

Share

ಫೆ. 11 ರಂದು ತೆಂಕಿಲದಲ್ಲಿ ನಡೆಯಲಿರುವ ಸಮಾವೇಶಕ್ಕೆ ಕೇಂದ್ರ ಗೃಹಸಚಿವ, ಸಹಕಾರ ಸಚಿವ ಅಮಿತ್ ಶಾ ಅವರ ಆಗಮನದ ಪೂರ್ವಸಿದ್ಧತೆಯ ಕುರಿತು ವಿವಿಧ ಸಮಿತಿಗಳ ಪೂರ್ವಭಾವಿ ಸಭೆಯು ಫೆ. 4 ರಂದು ಅಪರಾಹ್ನ ನರೇಂದ್ರ ಪ.ಪೂ.ಕಾಲೇಜಿನಲ್ಲಿ ಜರುಗಿತು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಯಶಸ್ಸಿಗಾಗಿ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನು ಒಳಗೊಂಡ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣಕುಮಾರ್ ಸಮಿತಿಗಳ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಮುರಳಿ ಕೃಷ್ಣ ಹಸಂತಡ್ಕ ,ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣ ಕುಮಾರ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾದ ಸತೀಶ್ಚಂದ್ರ, ಮೆಸ್ಕಾಂ ನ ನಿರ್ದೇಶಕರಾದ ಕಿಶೋರ್ ಬೊಟ್ಯಾಡಿ,ಅಪ್ಪಯ್ಯ ಮಣಿಯಾಣಿ,ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಶಿವಪ್ರಸಾದ್ ಇ..ಖಜಾಂಜಿ ಅಚ್ಯುತ ನಾಯಕ್, ವಿವೇಕಾನಂದ ಪ.ಪೂ.ಕಾಲೇಜಿನ ಅಧ್ಯಕ್ಷರಾದ ರವೀಂದ್ರ ರೈ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ರವಿನಾರಾಯಣ,ಮುಖ್ಯೋಪಾಧ್ಯಾಯರಾದ ಸತೀಶ್‌ ಕುಮಾರ್ ರೈ,ಬೂಡಿಯಾರು ರಾಧಾಕೃಷ್ಣ ರೈ, ನರೇಂದ್ರ ಪ.ಪೂ.ಕಾಲೇಜಿನ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ,ಸಂಚಾಲಕರಾದ ಸಂತೋಷ ಬಿ..ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್‌ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

4 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

14 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

15 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

18 hours ago