ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಎಸ್.ಬೆಳಗಜೆಗೆ 4 ಬಹುಮಾನ

January 19, 2023
10:01 PM

ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಕು. ಅಮೃತಾ ಎಸ್.ಬೆಳಗಜೆ ಅವರಿಗೆ ಬಿ.ಎಚ್.ಎಂ.ಎಸ್ ಕೋರ್ಸಿನಲ್ಲಿ ನಾಲ್ಕು ಬಹುಮಾನಗಳು ಲಭಿಸಿವೆ.

ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ- ಉಷಾ ಬೆಳಗಜೆ ಅವರ ಪುತ್ರಿಯಾದ ಅವರು, ಪ್ರಥಮ ವರ್ಷದಲ್ಲಿ ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿಯಲ್ಲಿ ಪ್ರಥಮ ರ‍್ಯಾಂಕ್, ಓವರ್ ಆಲ್ ಟಾಪರ್ 3ನೇ ರ‍್ಯಾಂಕ್, ಎರಡನೇ ವರ್ಷದಲ್ಲಿ ಫೊರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ 2ನೇ ರ‍್ಯಾಂಕ್ ಮತ್ತು ನಾಲ್ಕನೇ ವರ್ಷದಲ್ಲಿ ಮೆಟೀರಿಯಾ ಮೆಡಿಕಾದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಈ ಬಹುಮಾನಗಳನ್ನು ಜನವರಿ 18ರಂದು ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror