ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಕು. ಅಮೃತಾ ಎಸ್.ಬೆಳಗಜೆ ಅವರಿಗೆ ಬಿ.ಎಚ್.ಎಂ.ಎಸ್ ಕೋರ್ಸಿನಲ್ಲಿ ನಾಲ್ಕು ಬಹುಮಾನಗಳು ಲಭಿಸಿವೆ.
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ- ಉಷಾ ಬೆಳಗಜೆ ಅವರ ಪುತ್ರಿಯಾದ ಅವರು, ಪ್ರಥಮ ವರ್ಷದಲ್ಲಿ ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿಯಲ್ಲಿ ಪ್ರಥಮ ರ್ಯಾಂಕ್, ಓವರ್ ಆಲ್ ಟಾಪರ್ 3ನೇ ರ್ಯಾಂಕ್, ಎರಡನೇ ವರ್ಷದಲ್ಲಿ ಫೊರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ 2ನೇ ರ್ಯಾಂಕ್ ಮತ್ತು ನಾಲ್ಕನೇ ವರ್ಷದಲ್ಲಿ ಮೆಟೀರಿಯಾ ಮೆಡಿಕಾದಲ್ಲಿ ಮೂರನೇ ರ್ಯಾಂಕ್ ಪಡೆದಿದ್ದಾರೆ. ಈ ಬಹುಮಾನಗಳನ್ನು ಜನವರಿ 18ರಂದು ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವಿತರಿಸಲಾಯಿತು.ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…