ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಕು. ಅಮೃತಾ ಎಸ್.ಬೆಳಗಜೆ ಅವರಿಗೆ ಬಿ.ಎಚ್.ಎಂ.ಎಸ್ ಕೋರ್ಸಿನಲ್ಲಿ ನಾಲ್ಕು ಬಹುಮಾನಗಳು ಲಭಿಸಿವೆ.
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ- ಉಷಾ ಬೆಳಗಜೆ ಅವರ ಪುತ್ರಿಯಾದ ಅವರು, ಪ್ರಥಮ ವರ್ಷದಲ್ಲಿ ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿಯಲ್ಲಿ ಪ್ರಥಮ ರ್ಯಾಂಕ್, ಓವರ್ ಆಲ್ ಟಾಪರ್ 3ನೇ ರ್ಯಾಂಕ್, ಎರಡನೇ ವರ್ಷದಲ್ಲಿ ಫೊರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ 2ನೇ ರ್ಯಾಂಕ್ ಮತ್ತು ನಾಲ್ಕನೇ ವರ್ಷದಲ್ಲಿ ಮೆಟೀರಿಯಾ ಮೆಡಿಕಾದಲ್ಲಿ ಮೂರನೇ ರ್ಯಾಂಕ್ ಪಡೆದಿದ್ದಾರೆ. ಈ ಬಹುಮಾನಗಳನ್ನು ಜನವರಿ 18ರಂದು ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವಿತರಿಸಲಾಯಿತು.ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…