ಕಸ್ತೂರಿ ರಂಗನ್ ವರದಿ ಬಗ್ಗೆ ಕೋರ್ಟ್‌ಗೆ ಮನವರಿಕೆ | ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ |

October 8, 2024
11:03 PM

ಕಸ್ತೂರಿ ರಂಗನ್ ವರದಿ ಕುರಿತು ಕೇಂದ್ರ ಸರ್ಕಾರದ ನಿಲುವನ್ನು  ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗುವುದು. ಈ ವೇಳೆ ವರದಿಯ ಕುರಿತು ರಾಜ್ಯ ಸರ್ಕಾರ ಬರೆದಿರುವ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ  ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಸಂಸದರ ನೂತನ ಕಚೇರಿಯನ್ನು  ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ರಾಜ್ಯ ಸರ್ಕಾರ ಕಸ್ತೂರಿರಂಗನ್‌ ವರದಿಯ ಕುರಿತಂತೆ ಬರೆದಿರುವ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.…..ಮುಂದೆ ಓದಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror