ಕಸ್ತೂರಿ ರಂಗನ್ ವರದಿ ಕುರಿತು ಕೇಂದ್ರ ಸರ್ಕಾರದ ನಿಲುವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗುವುದು. ಈ ವೇಳೆ ವರದಿಯ ಕುರಿತು ರಾಜ್ಯ ಸರ್ಕಾರ ಬರೆದಿರುವ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಸಂಸದರ ನೂತನ ಕಚೇರಿಯನ್ನು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕಸ್ತೂರಿರಂಗನ್ ವರದಿಯ ಕುರಿತಂತೆ ಬರೆದಿರುವ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.…..ಮುಂದೆ ಓದಿ….
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…