ಪುತ್ತೂರಿನಲ್ಲಿ ಮತ್ತೆ ಸದ್ದು ಮಾಡಿದ ತಲವಾರು….! | ಪೊಲೀಸರು ಸೂಕ್ತ ಕ್ರಮ ವಹಿಸಬೇಕಿದೆ ಇನ್ನು…! |

November 10, 2023
3:12 PM
ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲುವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ  ವರದಿಯಾಗಿದೆ.

ಪುತ್ತೂರಿನಲ್ಲಿ ಮತ್ತೆ ತಲವಾರು ಸುದ್ದಿ ಮಾಡಿದೆ. ಎರಡು ದಿನಗಳಿಂದ ಪುತ್ತೂರಿನಲ್ಲಿ ತಲವಾರು ದಾಳಿಯ ಸುದ್ದಿ ಇರುವಾಗಲೇ ಈಗ ಇನ್ನೊಂದು ತಲವಾರು ದಾಳಿಯ ಸುದ್ದಿ ಸದ್ದಾಗುತ್ತಿದೆ.

ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ  ವರದಿಯಾಗಿದೆ. ಇದರ ಬೆನ್ನಲ್ಲೇ ಹಿಂದೂ ಸಂಘಟನೆಯ ಯುವಕನೊಬ್ಬನನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಇದೆ.ಹಿಂದೂ ಜಾಗರಣ ವೇದಿಕೆಯ ಪುತ್ತೂರಿನ ಯುವಕನೊಬ್ಬ ತಲವಾರು ಬೀಸಿದವನೆಂದು ಹೇಳಲಾಗಿದೆ. ಪುತ್ತಿಲ ಪರಿವಾರದ ಮುಖಂಡ ಮನೀಶ್ ಕುಲಾಲ್  ಮೇಲೆ ದಾಳಿ ಯತ್ನ ನಡೆದಿತ್ತು.ಸಾಮಾಜಿಕ ಜಾಲತಾಣದಲ್ಲಿ ಆಗಿರುವ ಚರ್ಚೆಯ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror