ಪುತ್ತೂರಿನಲ್ಲಿ ಮತ್ತೆ ಸದ್ದು ಮಾಡಿದ ತಲವಾರು….! | ಪೊಲೀಸರು ಸೂಕ್ತ ಕ್ರಮ ವಹಿಸಬೇಕಿದೆ ಇನ್ನು…! |

November 10, 2023
3:12 PM
ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲುವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ  ವರದಿಯಾಗಿದೆ.

ಪುತ್ತೂರಿನಲ್ಲಿ ಮತ್ತೆ ತಲವಾರು ಸುದ್ದಿ ಮಾಡಿದೆ. ಎರಡು ದಿನಗಳಿಂದ ಪುತ್ತೂರಿನಲ್ಲಿ ತಲವಾರು ದಾಳಿಯ ಸುದ್ದಿ ಇರುವಾಗಲೇ ಈಗ ಇನ್ನೊಂದು ತಲವಾರು ದಾಳಿಯ ಸುದ್ದಿ ಸದ್ದಾಗುತ್ತಿದೆ.

ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ  ವರದಿಯಾಗಿದೆ. ಇದರ ಬೆನ್ನಲ್ಲೇ ಹಿಂದೂ ಸಂಘಟನೆಯ ಯುವಕನೊಬ್ಬನನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಇದೆ.ಹಿಂದೂ ಜಾಗರಣ ವೇದಿಕೆಯ ಪುತ್ತೂರಿನ ಯುವಕನೊಬ್ಬ ತಲವಾರು ಬೀಸಿದವನೆಂದು ಹೇಳಲಾಗಿದೆ. ಪುತ್ತಿಲ ಪರಿವಾರದ ಮುಖಂಡ ಮನೀಶ್ ಕುಲಾಲ್  ಮೇಲೆ ದಾಳಿ ಯತ್ನ ನಡೆದಿತ್ತು.ಸಾಮಾಜಿಕ ಜಾಲತಾಣದಲ್ಲಿ ಆಗಿರುವ ಚರ್ಚೆಯ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror